ಕೇಂದ್ರ ಸರ್ಕಾರದಿಂದ ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್.! 2 ಲಕ್ಷ ವಿಮೆ ಪಡೆಯಲು ಅರ್ಜಿ ಸಲ್ಲಿಸಲು ಸೂಚನೆ.? 

 ಎಲ್ಲರಿಗೂ ನಮಸ್ಕಾರ..

ಕೇಂದ್ರ ಸರ್ಕಾರವು ಸಾಮಾಜಿಕ ಭದ್ರತೆ ಯೋಜನೆಯದ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮ ಯೋಜನೆಯಡಿ ನಾಗರಿಕರು ನೋಂದಾಯಿಸಿಕೊಳ್ಳುವಂತೆ ಸೂಚನೆಯನ್ನು ನೀಡಿದೆ.  ಹೌದು ಕೇಂದ್ರ ಸರ್ಕಾರವು 18 ವರ್ಷದ ನಂತರದ ಎಲ್ಲಾ ನಾಗರಿಕರಿಗೆ ಒಂದು ವಿಮಾ ಯೋಜನೆಯನ್ನು ಜಾರಿ ಮಾಡಿದ ಆದರೆ ಜನರು ಅದರ ಉಪಯೋಗವನ್ನು ಬಳಸಿಕೊಳ್ಳುತ್ತಿಲ್ಲ ಆ ಯೋಜನೆಗೆ ಜನರು ಆಸಕ್ತಿ ತೋರಿಸುತ್ತಿಲ್ಲ ಎಂದು ಕೇಂದ್ರ ಸರ್ಕಾರವು  ಸದ್ಯ ಪ್ರತಿಯೊಂದು ಗ್ರಾಮ ಪಂಚಾಯಿತಿಗಳು ಕೂಡ ಸಾಮಾಜಿಕ ಭದ್ರತಾ ಯೋಜನೆ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆಯ ಮೇಣವನ್ನು ಆರಂಭಿಸಿದೆ.

WhatsApp Group Join Now
Telegram Group Join Now

ಪ್ರತಿಯೊಂದು ಬ್ಯಾಂಕ್ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರಧಾನ ಮಂತ್ರಿ  ಜೀವನ್ ಜ್ಯೋತಿ ಭೀಮ ಯೋಜನೆ ಅಡಿ ನೋಂದಾಯಿಸಿಕೊಳ್ಳಲು ಕೇಂದ್ರ ಸರ್ಕಾರವು  ಅವಕಾಶವನ್ನು ನೀಡಿದ್ದು ಪ್ರತಿಯೊಬ್ಬ ನಾಗರಿಕನು ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಸಿ 2 ಲಕ್ಷ ವಿಮೆ  ಪಡೆಯಬಹುದು ಎಂದು ತಿಳಿಸಿದ ಹೇಗಲೇ ನಿಮ್ಮ ಹತ್ತಿರದ ಗ್ರಾಮ ಪಂಚಾಯಿತಿ ಅಥವಾ ಬ್ಯಾಂಕ್ ಗಳಿಗೆ ಭೇಟಿ ನೀಡಿ  ಕೇಂದ್ರ ಸರ್ಕಾರದ ವಿಮೆಗೆ ಅರ್ಜಿಯನ್ನು ಸಲ್ಲಿಸಬಹುದು ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದನ್ನು ಓದಿ: 2 ಲಕ್ಷ ರೂಪಾಯಿವರೆಗೆ ಸಿಗುತ್ತೆ ಪರ್ಸನಲ್ ಲೋನ್ ! ಆಧಾರ್ ಕಾರ್ಡ್ ಇದ್ರೆ ಸಾಕು, ಈ ಕೂಡಲೇ ಪರ್ಸನಲ್ ಲೋನ್ ಗೆ ಅಪ್ಲೈ ಮಾಡಿ.

ಕೇಂದ್ರ ಸರ್ಕಾರದಿಂದ ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್.! 

 ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಯೋಜನೆಯಡಿಯಲ್ಲಿ ನಾಗರಿಕರಿಗಾಗಿ ಬಹಳಷ್ಟು ಯೋಜನೆಗಳನ್ನು ತಂದಿದೆ ಅದರಲ್ಲಿ  ಪ್ರಧಾನಮಂತ್ರಿ ಜೀವನ್ ಜ್ಯೋತಿ ಭೀಮ ಯೋಜನೆ ಕೂಡ ಒಂದು ಈ ಯೋಜನೆ ಅಡಿಯಲ್ಲಿ ಪ್ರತಿಯೊಬ್ಬ ನಾಗರಿಕನು ಕೂಡ ಎರಡು ಲಕ್ಷ ವಿವೆಯನ್ನು ಪಡೆಯಬಹುದಾಗಿದೆ ಅಲ್ಲದೆ ಇದು ಕೇಂದ್ರ ಸರ್ಕಾರದ ಯೋಜನೆ ಹಾಗಿರುವುದರಿಂದ ಸದ್ಯ ಈ ಯೋಜನೆಯ ಬಗ್ಗೆ ಅರಿವಿಲ್ಲದೆ ಹೆಚ್ಚಿನ ಜನ ಯೋಜನೆಯ ಉಪಯೋಗವನ್ನು ಪಡೆಯುತ್ತಿಲ್ಲ ಎಂದು ಕೇಂದ್ರ ಸರ್ಕಾರವೇ ಸ್ವತಃ ಗ್ರಾಮ ಪಂಚಾಯಿತಿ ಮತ್ತು ಬ್ಯಾಂಕ್  ಶಾಖೆಗಳಲ್ಲಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಿದೆ.

 ಪ್ರತಿಯೊಂದು ಬ್ಯಾಂಕ್ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿ ಜೀವನ್ ಜ್ಯೋತಿ ಭೀಮ ಯೋಜನೆಗೆ ನೋಂದಾಯಿಸಿಕೊಳ್ಳಲು ಅವಕಾಶವನ್ನು ನೀಡಿದ್ದು ಈ ವಿಮೆಗೆ ನೊಂದಣಿ  ಮಾಡಿಕೊಳ್ಳಲು ಡಿಸೆಂಬರ್ 31 ಕೊನೆಯ ದಿನಾಂಕ ಎಂದು ತಿಳಿಸಲಾಗಿದೆ ಹಾಗಾಗಿ ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

 2 ಲಕ್ಷ ವಿಮೆ ಪಡೆಯಲು ಅರ್ಜಿ ಸಲ್ಲಿಸಲು ಸೂಚನೆ.? 

ಸಾಮಾಜಿಕ ಭದ್ರತಾ ಯೋಜನೆಗಳಾದ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮ ಯೋಜನೆಯಡಿ 18 ವರ್ಷದಿಂದ 50  ವಯಸ್ಸು ನಾಗರಿಕರು 436 ಗಳ ಪ್ರೀಮಿಯಂ ಹಣವನ್ನು ವಾರ್ಷಿಕವಾಗಿ ಪಾವತಿಸಿದರೆ ಪ್ರತಿ ಯೋಜನೆ ಅಡಿ 2 ಲಕ್ಷ ರೂಪಾಯಿಗಳವರೆಗೆ ವಿಮೆ ಸವಲಭ್ಯ ದೊರಕುತ್ತದೆ.

ಇನ್ನು ಕೇಂದ್ರ ಸರ್ಕಾರವು ಈ ಪ್ರಧಾನಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆಯ ಅಭಿಯಾನದಡಿ ಗ್ರಾಮ ಪಂಚಾಯಿತಿಯ ಪ್ರತಿಯೊಬ್ಬ ಅರ್ಹ ನಾಗರಿಕರು ಯೋಜನೆಗೆ ನೋಂದಣಿ ಮಾಡುವ ಉದ್ದೇಶದಿಂದ ತಮ್ಮ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಬ್ಯಾಂಕ್ ಶಾಖೆಗಳಲ್ಲಿ ಮೇಳ ಹಮ್ಮಿಕೊಳ್ಳಲು ಪ್ರತಿ ಪಂಚಾಯತಿಗೆ ಲೀಡ್ ಬ್ಯಾಂಕಿನಿಂದ ಸೂಚನೆ ನೀಡಲಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದನ್ನು ಓದಿ: 2 ಲಕ್ಷ ರೂಪಾಯಿವರೆಗೆ ಸಿಗುತ್ತೆ ಪರ್ಸನಲ್ ಲೋನ್ ! ಆಧಾರ್ ಕಾರ್ಡ್ ಇದ್ರೆ ಸಾಕು, ಈ ಕೂಡಲೇ ಪರ್ಸನಲ್ ಲೋನ್ ಗೆ ಅಪ್ಲೈ ಮಾಡಿ.

ಕೇಂದ್ರ ಸರ್ಕಾರದ ಈ ವಿಮಾ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಎಲ್ಲಿ ಮತ್ತು ಯಾವಾಗ.?

ಸಾಮಾಜಿಕ ಭದ್ರತಾ ಯೋಜನೆಯಾದ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮ ಯೋಜನೆಗೆ ಗ್ರಾಮ ಪಂಚಾಯಿತಿ ಮಟ್ಟದ ಸ್ವಸಹಾಯ ಸಂಘಗಳ ಒಕ್ಕೂಟದ ಸದಸ್ಯರು,  ಕೃಷಿ ಸತಿ,  ಪಶು ಸಖಿ,  ಎಂಬಿಕೆ,  ಕಂದಾಯ ಇಲಾಖೆ,  ತೋಟಗಾರಿಕೆ ಮತ್ತು ಪಶು ಸಂಗೋಪನ ಇಲಾಖೆಗಳ ಸಹಾಯೋಗದೊಂದಿಗೆ ಬ್ಯಾಂಕಿನ ಅಧಿಕಾರಿಗಳ ಜೊತೆಗೂಡಿ ವಿಮೆ ಸೌಲಭ್ಯಕ್ಕೆ ನೋಂದಾಯಿಸಿಕೊಳ್ಳಲು ಜಾಗೃತಿ ನೀಡಬೇಕು ಹಾಗೂ ಪ್ರತಿಯೊಬ್ಬರು ಮೇಳದಲ್ಲಿ ಭಾಗವಹಿಸಿ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಇನ್ನು ಈ ಯೋಜನೆ ಅಡಿಯಲ್ಲಿ ಎರಡು ಲಕ್ಷ ರೂಪಾಯಿ  ವಿಮೆ ಸಿಗಲಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡ

Leave a Comment